ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪುರುಷೋತ್ತಮ್ ಕುಮಾರ್, ಮುಖಂಡರಾದ ಸಿ. ಜಗನ್ನಾಥ್, ಎಂ.ನಾರಾಯಣಸ್ವಾಮಿ, ಭುವನಹಳ್ಳಿ ಮುನಿರಾಜು, ವಿಜಯಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡೇವಿಡ್ ನಾರಾಯಣಸ್ವಾಮಿ, ಕಾಂಗ್ರೆಸ್ ಎಸ್ಸಿ ಘಟಕ ತಾಲ್ಲೂಕು ಅಧ್ಯಕ್ಷ ಬೈಚಾಪುರ ರಾಜಣ್ಣ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕ ಅಧ್ಯಕ್ಷ ಮಾರುತಿ, ಕಿಸಾನ್ ಖೇತ್ ಕಾಂಗ್ರೆಸ್ ಘಟಕ ಅಧ್ಯಕ್ಷ ಮಿಥುನ್, ಉದಯ ಸಿರಿಗನ್ನಡ ಯುವಕ ಸಂಘ ಪದಾಧಿಕಾರಿಗಳು ಇದ್ದರು.