‘ಧರ್ಮ ಸಂಸತ್ತು ಮೂಲಕ ಚಾತುರ್ವರ್ಣ ವ್ಯವಸ್ಥೆ ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರು ಹಾಗೂ ದಲಿತರನ್ನು ಅಂಚಿಗೆ ತಳ್ಳಲು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಚಿಂತಕಿ ಡಾ.ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು. ಸಾಹಿತಿಗಳಾದ ಮೂಡ್ನಾಕೂಡು ಚಿನ್ನಸ್ವಾಮಿ, ಬಿ.ಚಂದ್ರೇಗೌಡ, ಡಾ.ಮಹದೇವ ಭರಣಿ ಇತರರು ಇದ್ದರು.