ಆಗ್ನೇಯ ಶಿಕ್ಷಕರ ಕ್ಷೇತ್ರದ ಆಕಾಂಕ್ಷಿ ಡಾ.ಎಸ್.ಲೇಪಾಕ್ಷಿ, ಬಿಜೆಪಿ ನಗರಮಂಡಲ ಅಧ್ಯಕ್ಷ ಪಿ.ಲೀಲಾಧರ ಠಾಕೂರ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಮುರಳಿ, ಗ್ರಾಮಾಂತರ ಅಧ್ಯಕ್ಷ ಸುರೇಶ್ ಸಿದ್ದಾಪುರ, ನಾಗರಾಜ್ ಬೇಂದ್ರೆ ಇದ್ದರು. ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.