ಮತದಾರರು ಈ ಬಾರಿ ಪರ್ಯಾಯ ನಾಯಕರ ಚಿಂತನೆಯಲ್ಲಿದ್ದಾರೆ. ಈ ಹಿಂದೆ ಪಕ್ಷದ ಹಿರಿಯ ನಾಯಕ ಬಿ.ಎ.ಜೀವಿಜಯ ಅವರು ಸಚಿವರಾಗಿದ್ದ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಪಕ್ಷದ ಗೆಲುವಿಗೆ ಶ್ರಮಿಸಲಾಗುತ್ತದೆ ಎಂದರು. ಗೋಷ್ಠಿಯಲ್ಲಿ ತಾ.ಪಂ.ಸದಸ್ಯ ಪ್ರಸನ್ನ, ಮುಖಂಡ ಧರುಣೇಶ್ ಇದ್ದರು.