ಹೀಗಾಗಿ, ಇಲ್ಲಿನ ರಸ್ತೆಗಳಲ್ಲಿ ಯಮಧರ್ಮನದ್ದೇ ಕಾರುಬಾರು ಇತ್ತು. ನಗರದಲ್ಲಿ ರಸ್ತೆಗಿಳಿದ ಯಮಧರ್ಮರಾಯನ ವೇಷಧಾರಿ ಒಂದು ಕೈಯಲ್ಲಿ ಗದೆ, ಮತ್ತೊಂದು ಕೈಯಲ್ಲಿ ಹೆಲ್ಮೆಟ್ ಹಿಡಿದು ಬೈಕ್ ಸವಾರರತ್ತ ತೆರಳಿ 'ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಿ, ಇಲ್ಲವಾದರೆ ನನ್ನ ಜತೆ ನಡೆಯಿರಿ' ಎನ್ನುತ್ತಾ ಎಲ್ಮೆಟ್ನ ಪ್ರಾಮುಖ್ಯತೆಯನ್ನು ತಿಳಿಸುತ್ತಿದ್ದರು.