ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹಂಸವೇಣಿ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ತುಮಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ, ವಲಯ ಅರಣ್ಯಾಧಿಕಾರಿ ಸುರೇಶ್, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ನಾಗರಾಜು, ಉಪಕಾರ್ ಗ್ಯಾಸ್ ಏಜೆನ್ಸಿಯ ನಸ್ರುಲ್ಲಾಖಾನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಂಗನಾಥಗೌಡ, ಸದಸ್ಯರಾದ ಪುಟ್ಟರಾಜು, ಪಾಂಡುರಂಗಪ್ಪ, ಶ್ರೀನಿವಾಸ್, ಚಂದ್ರಪ್ಪ, ಮಂಜುಳಾ ಶೇಷಾನಾಯ್ಕ, ಛಾಯಾ ಮಂಜುನಾಥ್, ನಗರಸಭೆ ಸದಸ್ಯ ಎಸ್.ಜೆ.ರಾಜಣ್ಣ, ಮದಲೂರು ನರಸಿಂಹಮೂರ್ತಿ, ಶೇಷಾನಾಯ್ಕ, ಮುಕುಂದಪ್ಪ ಇದ್ದರು.