ದೇವಸ್ಥಾನ ಅಭಿವೃದ್ಧಿ ಕಾಮಗಾರಿ, ಕದ್ರಿ ಸ್ಮಶಾನ ಅಭಿವೃದ್ಧಿ, ದೇವಸ್ಥಾನದ ಬಳಿ ಸಂಚಾರ ಸಮಸ್ಯೆಗಳ ಬಗ್ಗೆ ಅವರು ಸ್ಥಳೀಯರೊಂದಿಗೆ ಚರ್ಚಿಸಿದರು. ಎ.ಸಿ ಪ್ರಮೀಳಾ, ಆಡಳಿತಾಧಿಕಾರಿ ನಿಂಗೇಗೌಡ, ಟ್ರಸ್ಟಿಗಳಾದ ಸುರೇಶ್ ಕುಮಾರ್ ಕದ್ರಿ, ಚಂದ್ರ ಕಲಾ, ದಿನೇಶ್ ದೇವಾಡಿಗ, ಪೇಜಾವರ, ಪುಷ್ಪಲತಾ ಶೆಟ್ಟಿ, ನಿರ್ಮಿತಿ ಕೇಂದ್ರದ ರಾಜೇಂದ್ರ ಕಲ್ಬಾವಿ ಮುಂತಾದವರು ಹಾಜರಿದ್ದರು.