ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಚಿತ್ರದುರ್ಗ ಜಿ.ಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಉಚ್ಛಾಟನೆ

Last Updated 29 ನವೆಂಬರ್ 2017, 8:56 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿ ಕೆಪಿಸಿಸಿ ಆದೇಶಹೊರಡಿಸಿದೆ.

ಪಕ್ಷದ ಮುಖಂಡರು ಮತ್ತು ಹಿರಿಯರ ಸಮ್ಮುಖದಲ್ಲಿನಡೆದ ಸಭೆಯ ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೇ, ಮುಖಂಡರ ಸೂಚನೆಗೂ ಸ್ಪಂದಿಸದಕಾರಣ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶದ ಮೂಲಕ ಅಧ್ಯಕ್ಷ ಸ್ಥಾನಕ್ಕಾಗಿ ನಾಲ್ಕು ತಿಂಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬಿದ್ದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT