ಪಕ್ಷದ ಮುಖಂಡರು ಮತ್ತು ಹಿರಿಯರ ಸಮ್ಮುಖದಲ್ಲಿನಡೆದ ಸಭೆಯ ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೇ, ಮುಖಂಡರ ಸೂಚನೆಗೂ ಸ್ಪಂದಿಸದಕಾರಣ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.