ಸಂತೋಷ್ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಕೆ. ಸುರೇಶ್ಗೌಡ ಅವರ ಕಟ್ಟಾ ಅಭಿಮಾನಿ. ಸುರೇಶ್ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಗೊಂಡಾಗ ಸಂತೋಷ್ ಕೂಡ ಜೆಡಿಎಸ್ ಸೇರಿಕೊಂಡರು, ಈಚೆಗೆ ನಡೆದ ಕೊಪ್ಪ ಜಿಲ್ಲಾ ಪಂಚಾಯಿತಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪರ ನಿರಂತರವಾಗಿ ದುಡಿದ್ದರು. ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಜನರು ಹೇಳುತ್ತಾರೆ.