ಜಿಲ್ಲಾ ಗೋರಕ್ಷಾ ಪ್ರಮುಖ್ ದಿನೇಶ್ ಶೆಟ್ಟಿ ಹೊಸೂರು, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಹೆಗ್ಡೆ, ತಾರನಾಥ ಬಲ್ಲಾಳ್, ಬಾಲಕೃಷ್ಣ ನಾಯಕ್, ಗುರುಮೂರ್ತಿ ಜೋಯಿಸ್, ನಾಗರಾಜ ಜೋಯಿಸ್, ವಿಕ್ರಮ ನಾಯಕ್, ರಾಮಕೃಷ್ಣ ಆಚಾರ್, ಧರ್ಮಸ್ಥಳ ಯೋಜನೆಯ ಮೇಲ್ವಿಚಾರಕ ಹರೀಶ್ ಆಚಾರ್ಯ, ಗಿಲ್ಲಾಳಿ ಪದ್ಮನಾಭ ಆಚಾರ್ಯ, ಶ್ರೀಶಾ ಜೋಯಿಸ್, ಟಿ.ಜಿ ಆಚಾರ್ಯ, ನವೀನ್ ಅಡ್ಯಂತಾಯ, ಎಚ್.ಕೆ.ಸುಧಾಕರ, ಜನಾರ್ದನ, ವಿಷ್ಣುಮೂರ್ತಿ ಆಚಾರ್ಯ ಇದ್ದರು.