ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಅನಸೂಯಾ ಜಯಂತಿಗೆ ಮಹಿಳೆಯರ ದಂಡು– ಪೊಲೀಸ್ ಸರ್ಪಗಾವಲು

Last Updated 1 ಡಿಸೆಂಬರ್ 2017, 5:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅನಸೂಯಾ ಜಯಂತಿ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ವಿವಿಧೆಡೆಗಳಿಂದ ಶುಕ್ರವಾರ ನುರಾರು ಸಂಖ್ಯೆಯಲ್ಲಿ ಮಹಿಳೆಯರು ಬಂದಿದ್ದಾರೆ.

ನಗರದ ಬೋಳರಾಮೇಶ್ವರ ದೇಗುಲ ಆವರಣದಲ್ಲಿ ಭಕ್ತರು ಬೀಡುಬಿಟ್ಟಿದ್ದಾರೆ. ಜಯಂತಿ ಅಂಗವಾಗಿ ಸಂಕೀರ್ತನ ಯಾತ್ರೆ ನಡೆಯುತ್ತಿದೆ.

ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಹೆಚ್ಚಿನ ಭದ್ರತಾವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT