ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪದಾರ್ಥ ಸರಬರಾಜು ಆಗಬೇಕು. ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಆಯಾಯಾ ತಿಂಗಳೇ ಬಿಡುಗಡೆ ಮಾಡಬೇಕು. ಖಾಲಿ ಇರುವ ಕೇಂದ್ರಕ್ಕೆ ಅರ್ಹ ಸಹಾಯಕಿಗೆ ಮುಂಬಡ್ತಿ ಕೊಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ತಾಲ್ಲೂಕು ಅಧ್ಯಕ್ಷೆ ಅನ್ನಪೂರ್ಣಾ, ಶೈಲಜಾ, ಸಿ.ಐ.ಟಿ.ಯು.ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಾಸಿಂಸಾಬ ಸರ್ದಾರ, ಸುಂಕಪ್ಪ ಗದಗ, ಕಾಶಮ್ಮ ಇದ್ದರು.