ಕಾರ್ಯಕ್ರಮಕ್ಕೂ ಮುನ್ನ ನಡೆದ ಜಾಗೃತಿ ಮೆರವಣಿಗೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಿ.ಭಾರತಿ ಉದ್ಘಾಟಿಸಿದರು. ಸದಸ್ಯೆ ಸೌಭಾಗ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ರಮೇಶ ಬಾಬು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಚ್.ನಿಜಾಮುದ್ದೀನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ಬದರಿನಾಥ, ಕಾರ್ಯದರ್ಶಿ ಜಿ.ಎಂ.ರವಿರಾಜಶೇಖರರೆಡ್ಡಿ, ಶುಶ್ರೂಷಕರ ತರಬೇತಿ ಕೇಂದ್ರದ ಪ್ರಾಚಾರ್ಯ ಕೆ.ವೆಂಕಟೇಶಮೂರ್ತಿ, ನಿತ್ಯಜೀವನ ಸೇವಾಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ, ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಡಿ.ಗಿರೀಶ ಇದ್ದರು.