ಹುಣಸೂರು: ನಗರದಲ್ಲಿ ಶಾಂತಿ, ಸೌಹಾರ್ದ ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಡಿ.5ರಂದು ಸರ್ವ ಪಕ್ಷಗಳು ಹಾಗೂ ಎರಡೂ ಕೋಮಿನ ಮುಖಂಡರ ಸಭೆ ನಡೆಸಿ ಶಾಂತಿಯುತವಾಗಿ ಹಬ್ಬ ಆಚರಿಸುವ ಸೂತ್ರ ಕಂಡು ಹಿಡಿಯಲಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ಹೇಳಿದರು. ಇಲ್ಲಿ ಹನುಮ ಜಯಂತಿ ಹಾಗೂ ಈದ್ ಮಿಲಾದ್ ಸಮಯದಲ್ಲಿ ಮಾತ್ರ ಕೋಮು ಸಂಘರ್ಷದ ಬೆಂಕಿ ಹೊತ್ತುತ್ತಿದೆ.