‘ನನಗೆ ಹಣ, ಪ್ರಶಸ್ತಿ ಪತ್ರ ಬೇಡ. ನನಗೆ ಸ್ವರ್ಗ ಕೊಟ್ಟರೂ ಬೇಡ. ನೊಂದು ಕಣ್ಣೀರು ಸುರಿಸುತ್ತಿರುವವರಿಗೆ ನ್ಯಾಯ ದೊರಕಬೇಕು. ಇದು ನನ್ನ ಉದ್ಧಟತನದ ನಿರ್ಧಾರವಲ್ಲ. ಪ್ರಶಸ್ತಿ ಸ್ವೀಕರಿಸುವ ಎಲ್ಲರ ಮೇಲೆ ನನಗೆ ಗೌರವವಿದೆ. ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ. ಆದರೆ, ನಾವು ಮಾಡಿದ ಸಾಧನೆಗೆ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರಕದ ಕಾರಣ ಪ್ರಶಸ್ತಿಯನ್ನು ಸ್ವೀಕರಿಸಿಲ್ಲ’ ಎಂದರು.