ಸಂಭ್ರಮಾಚರಣೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆ ಉಸ್ತುವಾರಿ ಜಿ.ಎಂ. ಸುರೇಶ್, ಬಿಜೆಪಿ ನಗರ ಮಂಡಳ ಅಧ್ಯಕ್ಷ ಠಾಕೂರ್, ಪ್ರಧಾನ ಕಾರ್ಯದರ್ಶಿಗಳಾದ ರತ್ನಮ್ಮ, ಮಲ್ಲಿಕಾರ್ಜುನ್, ಹೊಳಲ್ಕೆರೆ ಹನುಮಕ್ಕ, ದಗ್ಗೆ ಶಿವಪ್ರಕಾಶ್, ಮಂಜುನಾಥ, ಶಂಭು ಜಿ.ಎಸ್., ಬೇಂದ್ರೆ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.