ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಮೋಹನ ಶೆಟ್ಟಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಉಲ್ಲಾಸ ನಾಯ್ಕ, ಕಾರ್ಯನಿರ್ವಾಹಕ ಅಧಿಕಾರಿ ಎಂ.ವಿ.ಹೆಗಡೆ, ಪಟ್ಟಣ ಪಂಚಾಯ್ತಿ ಪ್ರಭಾರ ಅಧ್ಯಕ್ಷೆ ಶರಾವತಿ ಮೇಸ್ತ, ಉಪವಿಭಾಗಾಧಿಕಾರಿ ಎಂ.ಎನ್.ಮಂಜುನಾಥ, ತಹಶೀಲ್ದಾರ ವಿ.ಆರ್.ಗೌಡ, ಪಿಎಸ್ಐ ಆನಂದಮೂರ್ತಿ ಉಪಸ್ಥಿತರಿದ್ದರು.