ಎಪಿಎಂಸಿ ನಿರ್ದೇಶಕ ವಿಜಯ ರಾಘವರೆಡ್ಡಿ, ಜೈವಿಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ರಾಮಲಿಂಗಾರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಎಪಿಎಂಸಿ ಅಧ್ಯಕ್ಷ ಚಂಗಾರೆಡ್ಡಿ, ಬೆಮಲ್ ಕಾರ್ಮಿಕ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ, ಕೆಡಿಎ ಅಧ್ಯಕ್ಷ ಅಪ್ಪಿರೆಡ್ಡಿ, ಕೃಷಿಕ ಸಮಾಜದ ಅಧ್ಯಕ್ಷ ರಾಜಾರೆಡ್ಡಿ, ಮುಖಂಡ ಆನಂದರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಇದ್ದರು.