ದೇವಸ್ಥಾನದ ಸಮಿತಿಯಿಂದ ಬಾಲಚಂದ್ರ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಸುಭಾಸ ಕುರಬೇಟ, ರಾವಸಾಬ ಬೆಳಕೂಡ, ಪ್ರಭಾಶುಗರ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ಅಶೋಕ ಮಕ್ಕಳಗೇರಿ, ಬಸು ದಾಸನವರ, ದತ್ತು ಕಲಾಲ, ಭಗವಂತ ಪತ್ತಾರ ಹಾಗೂ ಶಿವಾನಂದ ಹೆಬ್ಬಾಳ ಇದ್ದರು.