ಸಭೆಯಲ್ಲಿ ತಾಲ್ಲೂಕು ಕಸಾಪ ಅಧ್ಯಕ್ಷೆ ಪ್ರಮೀಳಾ ಮಹದೇವ್, ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ಪ್ರಭಾ, ಎಲ್.ಎನ್. ವಸುಂಧರಾದೇವಿ, ಎನ್.ಸಿ.ಲಕ್ಷ್ಮಿ, ಕರವೇ ಕನ್ನಡಿಗರ ಬಣದ ರಾಜ್ಯ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರುನಾಡ ಸೇನೆ ತೆರದಾಳ್ ಶ್ರೀನಿವಾಸ್, ಮುಖಂಡರಾದ ನ.ಮಹದೇವ್, ನಂಜುಂಡೇಶ್ವರಸ್ವಾಮಿ, ಕೆ.ವಿ.ಪ್ರಭುಸ್ವಾಮಿ ಹಾಜರಿದ್ದರು.