ಮುಧೋಳ: ‘ಕಾಂಗ್ರೆಸ್ ಶಾಸ ಕರು ಸಚಿವರು ಎಲ್ಲೆ ಮೀರಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ವಿರೋಧ ಪಕ್ಷದ ನಾಯಕರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಬಿಜೆಪಿ ಹಿರಿಯ ನಾಯಕರಾದ ಗೋವಿಂದ ಕಾರಜೋಳ ಹಾಗೂ ಸಂಸದ ಪ್ರತಾಪ ಸಿಂಹ ಅವರನ್ನು ಕೀಳುಮಟ್ಟದ ಭಾಷೆಯಲ್ಲಿ ಟೀಕಿಸುತ್ತಿದ್ದಾರೆ. ಇದು ಖಂಡನೀಯ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.