ಮುಖಂಡರಾದ ಶಿವಪ್ಪ, ರಾಮಾಂಜಿನಿ, ಬಾದಾಮಿ ಶಿವಲಿಂಗ ನಾಯಕ, ಟಿ.ಎಂ.ಪಂಪಾಪತಿ, ಈ.ಜಿ.ರೆಡ್ಡಿ, ಜಿ.ಬಸವರಾಜ, ಬಿ.ರಾಮುಡು, ವಿ.ಶ್ರೀನಿವಾಸುಲು, ವಿ.ರಾಮಾಂಜಿನೇಯ, ನಾಗಭೂಷಣ. ಬಿ, ವಿ.ಈರೇಶ್, ಬಸವರಾಜ, ವೀರಪ್ಪ, ನಾಗರಾಜ, ಸಿದ್ದನಗೌಡ, ಜಿಲಾನ್ ಬಾಷಾ, ಹೊನ್ನೂರ್ ಸ್ವಾಮಿ, ಆರ್.ಹುಲುಗೇಶ್, ಕೆ.ಎರ್ರಿಸ್ವಾಮಿ ಭಾಗವಹಿಸಿದ್ದರು.