ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಹಿರಿಯ ಮುಖಂಡ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಬಸವರಾಜ ನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್, ಪದಾಧಿಕಾರಿಗಳಾದ ಎಚ್.ಎನ್.ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್, ಪಿ.ಸಿ.ಶ್ರೀನಿವಾಸ್, ಶಿವನಗೌಡ ಪಾಟೀಲ, ಟಿಂಕರ್ ಮಂಜಣ್ಣ, ಶ್ರೀಕಾಂತ್ ನೀಲಗುಂದ, ಎಚ್.ಕೆ.ಬಸವರಾಜ್, ಕೆ.ಎನ್.ಓಂಕಾರಪ್ಪ, ಬಿ.ರಮೇಶ್ನಾಯ್ಕ ಅವರೂ ಇದ್ದರು.