ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆ ಜ್ಞಾನ ಅನಿವಾರ್ಯವಾಗಿದೆ. ಭಾಷೆಯ ಜ್ಞಾನದ ಕೊರತೆಯಿಂದ ಆನೇಕರು ಉತ್ತಮವಾದ ಅವಕಾಶದಿಂದ ವಂಚಿತರಾಗಿದ್ದಾರೆ. ಇಂಗ್ಲಿಷ್ ಪ್ರತಿಯೊಬ್ಬರು ಕಲಿಯಬೇಕು, ಆದರೆ ಮಾತೃ ಭಾಷೆ ಕನ್ನಡಕ್ಕೆ ಎಲ್ಲಿಯೂ ಧಕ್ಕೆಯಾಗದಂತೆ ಹಾಗೂ ಪಾಶ್ಚತ್ಯ ಸಂಸ್ಕೃತಿಯನ್ನು ಮಾರೂ ಹೋಗದೆ ಮಾತೃ ಭಾಷೆಯನ್ನು ಮತ್ತು ನಿಮ್ಮತನ ಉಳಿಸಿಕೊಳ್ಳಿ ಎಂದರು.