ಕಾಳುಮೆಣಸು ಕೊಯ್ಲು ಚುರುಕು ಪಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕನಿಷ್ಠ ಆಮದು ದರ ನಿಗದಿ ಮಾಡುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.ವಿಯೆಟ್ನಾಂನಿಂದ ಕಳಪೆ ಗುಣ
ಮಟ್ಟದ ಕಾಳುಮೆಣಸು ಆಮದಾ
ಗುತ್ತಿದೆ. ಇದರಿಂದ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಕಾಣುತ್ತಿದೆ. ಹೀಗಾಗಿ ಆಮದು ವಿರೋಧಿಸಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.