ಮಣ್ಣಿನ ಫಲವತ್ತತೆ ಪರೀಕ್ಷೆ, ಬೆಳೆ ವಿಮೆ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಅರಿವು ಮೂಡಿಸುವ ಟೆಲಿವಿಷನ್ ಕಾರ್ಯಕ್ರಮಗಳಲ್ಲಿ ಅಕ್ಷಯ್ಕುಮರ್ ಭಾಗವಹಿಸಲಿದ್ದಾರೆ. ಜತೆಗೆ ಪ್ರಧಾನ್ ಮಂತ್ರಿ ಬೆಳೆ ವಿಮಾ ಯೋಜನೆ, ಪರಂಪರಾಗತ ಕೃಷಿ ವಿಕಾಸ್ ಯೋಜನೆಗಳನ್ನೂ ಇವರು ಪ್ರಚುರಪಡಿಸಲಿದ್ದಾರೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.