ಪ್ರಜಾ ವಿಮೋಚನ ಬಹುಜನ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಬಿಜ್ಜವಾರ ನಾಗರಾಜ್, ಭೂ ನ್ಯಾಯ ಮಂಡಳಿ ಸದಸ್ಯ ಮುನಿರಾಜು, ಚಲವಾದಿ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಮುನಿರಾಜು, ಮುಖಂಡ ನಾಗರಾಜು, ಎಂ.ಶ್ರೀನಿವಾಸ್, ಗ್ರೇಡ್–2 ತಹಶೀಲ್ದಾರ್ ತುಳಸಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸಮೂರ್ತಿ ಇದ್ದರು.