ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್ ಕೇಶವರೆಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಕೆ.ಎನ್ ಅನುರಾಧಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಿದ್ಧರಾಮಯ್ಯ, ಸಮಾಜ ಕಲ್ಯಾಣ ಅಧಿಕಾರಿ ತೇಜು ಆನಂದ ರೆಡ್ಡಿ,
ಸಮಾಜ ಕಲ್ಯಾಣ ಇಲಾಖೆಯ
ಸಹಾಯಕ ನಿರ್ದೇಶಕ ಶೇಷಾದ್ರಿ ಉಪಸ್ಥಿತರಿದ್ದರು.