ಕರ್ಕೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನುತಾಶ್ರೀನಿವಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಡಿ.ರಾಮು ವಹಿಸಿದ್ದರು. ಕರ್ಕೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ದಿನಕರ್ ಭಟ್, ಬಾಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್.ವಸಂತಕುಮಾರ್, ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ದಿನೇಶ್, ತಾಲ್ಲೂಕು ಸಂಘಟನಾ ಸಂಚಾಲಕ ಗಂಗಯ್ಯ, ಮುಖಂಡರಾದ ಕೆ.ಮಂಜುನಾಥ್, ಚೌಡಯ್ಯ, ಅವಿನಾಶ್, ದೊಡ್ಡಯ್ಯ, ಶ್ರೀನಿವಾಸ್, ನಾಗರಾಜ್, ಶಿವಕುಮಾರ್, ಎಂ.ಆರ್.ಸುಬ್ರಹ್ಮಣ್ಯ ಇದ್ದರು.