ನಾಗಮಂಗಲ ಕ್ಷೇತ್ರದ ಚುನಾವಣೆ ಚುನಾವಣೆಯು ಚಲುವರಾಯಸ್ವಾಮಿ ಹಾಗೂ ಎಚ್.ಡಿ.ದೇವೇಗೌಡ ಅವರ ನಡುವೆ ನಡೆಯುವ ಸ್ಪರ್ಧೆಯಾಗಿದೆ. ರಾಜ್ಯದಲ್ಲಿ 1512 ಪಶು ಅಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. 660 ಪಶುವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಇನ್ನು 10–15 ದಿನಗಳಲ್ಲಿ ರಾಜ್ಯದ ಎಲ್ಲಾ ಅಸ್ಪತ್ರೆಗಳಿಗೆ ವೈದ್ಯರು ಹಾಜರಾಗುತ್ತಾರೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಎಂ.ರಾಮಸ್ವಾಮಿಗೌಡ ಇದ್ದರು.