ದೆಹಲಿಯಲ್ಲಿ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಮೋದಿ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಮತ ಕೇಳುವ ರಾಜಕೀಯ ಪಕ್ಷಗಳು, ದಶಕದ ಕಾಲ ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಯನ್ನೇ ಅಳಿಸಿ ಹಾಕಲು ಯತ್ನಿಸಿದ್ದವು ಎಂದು ವಾಗ್ದಾಳಿ ನಡೆಸಿದ್ದರು.