ನವದೆಹಲಿ: ‘ಪ್ರಧಾನಿ ಮೋದಿ ನೀಚ ಸ್ವಭಾವದ ಮನುಷ್ಯ. ಸಭ್ಯತೆಯೇ ಇಲ್ಲದವರು’ ಎಂದು ಟೀಕೆ ಮಾಡಿದ್ದ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗುರುವಾರ ಅಮಾನತುಗೊಳಿಸಲಾಗಿದೆ.
ಮಣಿಶಂಕರ್ ಅಯ್ಯರ್ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ಇದು ಕಾಂಗ್ರೆಸ್ನವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದರು.
#Congress suspends #ManiShankarAiyar from primary membership of party over his 'neech aadmi' jibe against prime minister