ಈ ಹಿಂದೆ ಮಹಾರಾಣಿ ಪ್ರಮೋದಾದೇವಿ ಹಾಗೂ ಪತ್ನಿ ತೃಷಿಕ ಅವರೊಂದಿಗೆ ಹನುಮಗಿರಿ ಕ್ಷೇತ್ರಕ್ಕೆ ಯದುವೀರ್ ಕೃಷ್ಣ ದತ್ತ ಒಡೆಯರ್ ಭೇಟಿ ನೀಡಿದ್ದರು. ನವೆಂಬರ್ 2 ರಂದು ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಯದುವೀರ್ ಅವರು, ಪತ್ನಿ ತೃಷಿಕಳ ಆರೋಗ್ಯ, ಪುತ್ರ ಸಂತಾನದ ವಿಚಾರವಾಗಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.