‘ಸವಿತಾ ಮತ್ತು ನಾಗೇಶ್ 2005ರಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲವೇ ತಿಂಗಳಿನಲ್ಲಿ ನಾಗೇಶ್ ಮತ್ತೊಂದು ಮದುವೆಯಾಗಿದ್ದ. ಈ ವಿಚಾರದಲ್ಲಿ ದಂಪತಿ ನಡುವೆ ಕಲಹ ನಡೆದ ಕಲಹದಲ್ಲಿ ನಾಗೇಶ್, ಸವಿತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ’ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.