ಕೆ.ಹಿರಣ್ಯಯ್ಯ ದತ್ತಿ ಪುರಸ್ಕಾರಕ್ಕೆ ರಂಗನಟ ಚೌಡಪ್ಪ ದಾಸ್, ಚಿಂದೋಡಿ ವೀರಪ್ಪನವರ ದತ್ತಿ ಪ್ರಶಸ್ತಿಗೆ ನಿರ್ದೇಶಕ ಬಸವರಾಜ ಬೆಂಗೇರಿ, ಚಿಂದೋಡಿ ಲೀಲಾ ದತ್ತಿ ಪುರಸ್ಕಾರಕ್ಕೆ ರಂಗಭೂಮಿ ನಟಿ ಮನೋರಂಜನ ಸಿಂಧೆ ಹಾಗೂ ಕೆ.ರಾಮಚಂದ್ರಯ್ಯ ದತ್ತಿ ಪುರಸ್ಕಾರಕ್ಕೆ ನಟ ಮಾಯಿಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರಗಳು ತಲಾ ₹ 5 ಸಾವಿರ ನಗದನ್ನು ಒಳಗೊಂಡಿವೆ.