ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡದಲ್ಲಿ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ: ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ

Last Updated 13 ಡಿಸೆಂಬರ್ 2017, 9:56 IST
ಅಕ್ಷರ ಗಾತ್ರ

ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆಗೆ ನೆರವಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ನೀರು ಕುಡಿಸಿ ಟಂಟಂ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು. 

ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಲ್ಲಿ ಹೈಕೋರ್ಟ್ ಸಮೀಪ ಬುಧವಾರ ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದರು.

ಬಸ್‌ನಿಂದ ಇಳಿದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿತ್ತು. ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT