172 ಪುಟಗಳ ಈ ಕೃತಿಯಲ್ಲಿ ವಿದ್ವಾಂಸರಾದ ಎನ್. ರಂಗನಾಥಶರ್ಮ, ಎಸ್.ಕೆ. ರಾಮಚಂದ್ರರಾವ್, ಅಧ್ಯಾತ್ಮವಿದ್ಯಾ ಪ್ರಸಾರಕ ವೇದಾಂತ ಸುಬ್ಬಯ್ಯ, ಸೇವಾಸಾಮ್ರಾಜ್ಯ ನಿರ್ಮಿಸಿದ ಬೆಳಗೆರೆ ಕೃಷ್ಣಶಾಸ್ತ್ರೀ, ಸಂಗೀತಕಲಾಪ್ರವರ್ತಕ ಎಸ್.ವಿ. ನಾರಾಯಣಸ್ವಾಮಿರಾವ್, ಸಮಾಜ ಸೇವಕ ಟಿ.ಆರ್. ಶಾಮಣ್ಣ, ಗ್ರಂಥಾಲಯ ವಿಜ್ಞಾನ ಪಿತಾಮಹ ಎಸ್.ಆರ್. ರಂಗನಾಥನ್ ಅವರ ವ್ಯಕ್ತಿತ್ವವನ್ನು ಸ್ಮರಿಸಲಾಗಿದೆ. ಪುಸ್ತಕದ ಬೆಲೆ ₹135.