‘ಮುಡಾ’ ಹಗರಣ ಹಾಗೂ ಇನ್ನಿತರ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಸಂಸದ ಸಿ.ಎಸ್.ಪುಟ್ಟರಾಜು ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಾರದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿಗೆ ಮಂಡ್ಯದ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಆರ್.ರವೀಂದ್ರ ಮತ್ತು ವಕೀಲ ಸುಂಡಹಳ್ಳಿ ಮಂಜುನಾಥ್ ಅವರು ಪತ್ರ ಬರೆದು ಮನವಿ ಮಾಡಿದ್ದರು.