ದರ್ಗಾದಲ್ಲಿ ನಡೆಯುವ ಉರೂಸ್, ಇತರ ಕಾರ್ಯಕ್ರಮಗಳಲ್ಲಿ ಮೋಹನ್ ರೈ ಭಾಗವಹಿಸುತ್ತಿದ್ದಾರೆ. ಭೂಮಿ ದಾನ ಮಾಡುವ ವಾಗ್ದಾನ ನೀಡಿದ ವೇಳೆ ಓಲೆಮುಂಡೋವು ಮಸೀದಿ ಅಧ್ಯಕ್ಷ ಪುತ್ತುಮೋನು ಹಾಜಿ, ಮಸೀದಿಯ ಖತೀಬರಾದ ಸಯ್ಯದಲವಿ ತಂಙಳ್ ಮಾಸ್ತಿಕುಂಡು, ಉಮ್ಮರ್ ಮುಸ್ಲಿಯಾರ್, ಇಬ್ರಾಹಿಂ ಕಡ್ಯ, ರೆಂಜಲಾಡಿ ಇಸ್ಲಾಮಿಕ್ ಸೆಂಟರ್ನ ಸಂಚಾಲಕ ಕೆ ಆರ್ ಹುಸೈನ್ ದಾರಿಮಿ ರೆಂಜಲಾಡಿ ಇದ್ದರು.