ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಉಡುಪಿ ಆರ್.ಜಿ. ಭಟ್, ರಾಜ್ಯ ಗೇರು ಅಭಿವೃದ್ಧಿ ನಿಗಮ ಕುಂದಾಪುರ ವಿಭಾಗದ ವ್ಯವಸ್ಥಾಪಕ ಉದಯಕುಮಾರ್ ಜೋಗಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಆರ್ ಸುಬ್ರಹ್ಮಣ್ಯ, ಸಿದ್ದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಗವಾನ್ ದಾಸ್, ಕುದುರೆ ಮುಖವಿಭಾಗದ ಬಿ.ಭಾಸ್ಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.