‘ಬಿ.ಎಸ್.ಯಡಿಯೂರಪ್ಪನವರು ಹುಸಿ ಭರವಸೆ ನೀಡಿ ರೈತರಿಗೆ ಮೋಸ ಮಾಡಿದ್ದಾರೆ. ರೈತರ ಹಿತ ಕಾಯದ ನಾಯಕರು ರಾಜಕೀಯ ಮಾಡಲು ಯೋಗ್ಯರಲ್ಲ’ ಎಂದು ಮಹದಾಯಿ ಹೋರಾಟ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಕಿಡಿಕಾರಿದರು. ಧರಣಿಯಲ್ಲಿ ಎ.ಪಿ.ಪಾಟೀಲ, ವೆಂಕಪ್ಪ ಹುಜರತ್ತಿ, ಚನ್ನಪ್ಪಗೌಡ ಪಾಟೀಲ, ವಿರುಪಾಕ್ಷಿ ಹುಲಜೋಗಿ, ವೀರಣ್ಣ ಸೊಪ್ಪಿನ, ಹನಮಂತ ಪಡೆಸೂರ ಇದ್ದರು.