ಖ್ಯಶಿಕ್ಷಕ ಯು, ನರಸಿಂಹ ಮೂರ್ತಿ ಮಾತನಾಡಿದರು. ತಿಗಳ ಸಮುದಾಯದ ನರಸಿಂಹ ಮೂರ್ತಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ಪೋಷಕರು, ಮಕ್ಕಳು, ಐಟಿಐ ಕಾಲೇಜಿನ ವಿದ್ಯಾರ್ಥಿಗಳು ತರಕಾರಿ ಖರೀದಿಸಿದರು. ಮಾರುಕಟ್ಟೆ ಮೇಳದಲ್ಲಿ ತಾಜಾ ತರಕಾರಿ, ಹೂವು, ಹಣ್ಣು ಹಂಪಲು ಮಾರಾಟ ಮಾಡಿದ ಮಕ್ಕಳು ಉತ್ಸಾಹದಿಂದ ತರಕಾರಿ ವ್ಯಾಪಾರದಲ್ಲಿ ಭಾಗವಹಿಸಿದ್ದರು.