ಪದಾಧಿಕಾರಿಗಳಾದ ಸಂಗೂ ನಾಲ್ಕಮಾನ, ಆದಮ ಜಮಾದಾರ. ಶರಣಪ್ಪ ಹರಿಜನ, ಸಾಯಿ ಪಟೇಲ, ಬಸೀರಅಹ್ಮದ ತಾಂಬೆ, ಎಸ್.ಎಂ.ನಾಯ್ಕೋಡಿ, ಚಂದ್ರಿಕಾ, ಸವಿತಾ ಉಪ್ಪಾರ, ಶಾಂತಾ ಹರಿಜನ, ಪ್ರಿಯಾಂಕಾ ವಸ್ತ್ರದ, ಶಿವಲೀಲಾ ಕರಿಗೌಡ, ದಾನಮ್ಮ, ಕಾವೇರಿ, ಲಕ್ಷ್ಮೀ ಹಂಗರಗಿ, ಭಾಗಣ್ಣ ಬೀರಗೊಂಡ, ಮಾಳಪ್ಪ ಹೆಳವಾರ, ಆತೀಫ್ ನದಾಫ್ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದರು.