ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷ ಎಂ.ರಾಮಚಂದ್ರ, ಉಪಾಧ್ಯಕ್ಷ ಜೆ.ಯೋಗೇಶ್, ಸದಸ್ಯ ಸದಾಶಿವಮೂರ್ತಿ, ಮಾಜಿ ಸದಸ್ಯ ಪುಟ್ಟಬುದ್ಧಿ, ತಾ.ಪಂ
ಅಧ್ಯಕ್ಷ ರಾಜು, ಉಪಾಧ್ಯಕ್ಷೆ ಲತಾರಾಜಣ್ಣ, ನಗರಸಭೆ ಅಧ್ಯಕ್ಷ ಶಾಂತರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷ, ಸದಸ್ಯ ಶಿವಾನಂದ, ಕಲೀಂಮುಲ್ಲಾ, ಪರಮೇಶ್ವರಯ್ಯ, ಚಾಮರಾಜನಗರ ತಾ.ಪಂ ಅಧ್ಯಕ್ಷ ಚಂದ್ರು, ತಹಶೀಲ್ದಾರ್ ಕಾಮಾಕ್ಷಮ್ಮ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಸಿ.ಎಂ.ಉಮಾ, ಸಂಯೋಜಕ ಡಾ.ವಿ.ಎನ್ ಮಹದೇವಯ್ಯ ವಡಗೆರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮತ್ತಿತರರು ಇದ್ದರು.