ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ಮಹೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎನ್.ನಟೇಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಕೆ.ಬೊಮ್ಮಯ್ಯ, ಪಿ.ಚನ್ನಪ್ಪ. ಅಶ್ವಿನಿ ವಿಶ್ವನಾಥ್, ಕೃಷಿ ಸಹಾಯಕ ನಿರ್ದೇಶಕ ಸಿದ್ದೇಗೌಡ, ಕೃಷಿಕ ಸಮಾಜದ ಅಧ್ಯಕ್ಷ ಕೆ.ಸಿ.ಮಧು, ಉಪಾಧ್ಯಕ್ಷ ಭಿಕ್ಷೇಶ್ ಪ್ರಸಾದ್, ರಾಜ್ಯ ಸಮಿತಿ ಸದಸ್ಯ ಕೆ.ಎಂ.ನಾಗಮಲ್ಲಪ್ಪ ಸೇರಿದಂತೆ ರೈತರು ಭಾಗವಹಿಸಿದ್ದರು.