ಡಾ.ಪಾರ್ವತಿಬಾಯಿ ಚವಡಿ ಮಾತನಾಡಿ, ನಮ್ಮ ದೇಹದಲ್ಲಿ ಉತ್ಪತ್ತಿಯಾದ ರಕ್ತದ ಕಣ 120 ದಿನಗಳ ನಂತರ ಅಳಿದು ಹೊಸ ರಕ್ತ ಕಣ ಉತ್ಪತ್ತಿಯಾಗುತ್ತದೆ. ಹೀಗಾಗಿ, ರಕ್ತವನ್ನು ದಾನ ಮಾಡಿದರೆ ಇನ್ನೊಬ್ಬರ ಜೀವ ಉಳಿಸುವ ಜತೆ ಆರೋಗ್ಯವಂತರಾಗಿ ಬಾಳಬಹುದು ಎಂದರು. ಶಿಬಿರದಲ್ಲಿ 60ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಡಾ.ಬಿ.ವಿ.ಕಂಬ