ಟ್ರಸ್ಟ್ ಗೌರವಾಧ್ಯಕ್ಷ ಏಬಿನೇಜರ್ ಕರಬನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಪ್ರವೀಣ ದಾವಣೆ, ಉಪಾಧ್ಯಕ್ಷ ಸತೀಶ ಹರಿಜನ, ಖಜಾಂಚಿ ಆನಂದ ಬೆಟಗೇರಿ, ಕಾರ್ಯದರ್ಶಿ ಸಂಜೀವ ಚಿಂಚಲಿ, ಸದಸ್ಯರಾದ ಪ್ರಕಾಶ ತಳವಾರ, ಲಕ್ಷ್ಮಣ ಸತ್ತಿಗೇರಿ, ಸಂಜಯ ಸಂಗಮನವರ, ಸಂತೋಷ ದಾವಣೆ, ಜಗದೀಶ ಮಂಡಿ, ಭೀಮಪ್ಪ ಹಣಮಪ್ಪಗೋಳ, ಹನೋಕ ಕಿನ್ನೂರಿ, ಬಾಬು ಹರಿಜನ, ಶಿವರುದ್ರ ಘೋಡಗೇರಿ, ಎಸ್ತೇರ ದಾರಾ, ಡಿಎಸ್ಎಸ್ ತಾಲ್ಲೂಕು ಸಂಚಾಲಕ ಲಕ್ಷ್ಮಣ ತೆಳಗಡೆ ಮತ್ತಿತರರು ಉಪಸ್ಥಿತರಿದ್ದರು.