ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಸ್.ಮಂಜುನಾಥ ಕುರ್ಕಿ, ಪತ್ರಕರ್ತ ತಾರಾನಾಥ್ ವರ್ಕಾಡಿ, ದಾವಣಗೆರೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮೋತಿ ಪರಮೇಶ್ವರ್, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೆ.ಎಚ್.ಮಂಜುನಾಥ್ ಇದ್ದರು. ಯಕ್ಷರಂಗ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್ಕುಮಾರ್ಶೆಟ್ಟಿ ಸ್ವಾಗತಿಸಿದರು. ರೇಖಾ ಓಂಕಾರಪ್ಪ ಪ್ರಾರ್ಥಿಸಿದರು.