ಸೋಮವಾರ ಬೆಳಿಗ್ಗೆ ಪಟ್ಟಣದಲ್ಲಿ ಕೊಡವ ಸಾಂಪ್ರದಾಯಕ ಉಡುಪಿನಲ್ಲಿ ಮೆರವಣಿಗೆ ನಡೆಯಲಿದೆ. ಬಳಿಕ ಸಭಾಕಾರ್ಯಕ್ರಮದಲ್ಲಿ ಸಂಸದ ನಳೀನ್ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ತೀತಿರಮಾಡ ಬೋಸ್, ನೆಲ್ಲಮಕ್ಕಡ ಮಾದಯ್ಯ, ಕಳ್ಳಿಚಂಡ ರಾಬಿನ್, ಅಣ್ಣೀರ ಹರೀಶ್, ಲೋಹಿತ್ ಭೀಮಯ್ಯ, ಚೆಪ್ಪುಡೀರ ಸುಜು ಕರುಂಬಯ್ಯ ಹಾಜರಿದ್ದರು. ಬಳಿಕ ತೆಂಗಿನ ಕಾಯಿಗೆ ಗುಂಡು ಹೊಡೆಯುವುದು, ಬಾಳೊ ಪಾಟ್, ವಾಲಗತ್ತಾಟ್, ಕಪ್ಪೆಯಾಟ್ ಮೊದಲಾದ ಸ್ಪರ್ಧೆ ಜರುಗಿದವು.